Belagavi Politics: ಕತ್ತಿ, ಸವದಿ ಟೀಂಗೆ ಕೈಕೊಟ್ಟ ಬಿಜೆಪಿ ನಾಯಕರು..!

*  ಸಿಎಂ ಭೇಟಿಯಾದ ಉಮೇಶ್‌ ಕತ್ತಿ ನೇತೃತ್ವದ ನಿಯೋಗ 
*  ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಭೇಟಿ
*  ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ?
 

Share this Video
  • FB
  • Linkdin
  • Whatsapp

ಬೆಳಗಾವಿ(ಜ.29): ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರಲ್ಲಿ ಈಗ ಬಣ ರಾಜಕೀಯ ಶುರುವಾಗಿದೆ. ಹೌದು, ಸಚಿವ ಉಮೇಶ್‌ ಕತ್ತಿ ನೇತೃತ್ವದ ನಿಯೋಗ ಸಿಎಂ ಬಸವರಾಜ ಬೊಮ್ಮಾಯಿ ವರನ್ನ ಭೇಟಿ ಮಾಡಿದೆ. ಆದರೆ, ಕತ್ತಿ, ಲಕ್ಷ್ಮಣ ಸವದಿ ಅಂಡ್‌ ಟೀಂಗೆ ಹಲವು ನಾಯಕರು ಕೈಕೊಟ್ಟಿದ್ದಾರೆ. ಕತ್ತಿ ಸೇರಿ ಜಿಲ್ಲೆಯ 9 ನಾಯಕರಿಂದ ಮಾತ್ರ ಸಿಎಂ ಬೊಮ್ಮಾಯಿ ಅವರನ್ನ ಭೇಟಿ ಮಾಡಿದೆ. ಈ ಮೂಲಕ ಬೆಳಗಾವಿ ನಿಯೋಗ ಅಂತ ಮುಖಭಂಗಕ್ಕೀಡಾದ್ರಾ ಕತ್ತಿ ಮತ್ತು ಸವದಿ ಎಂಬ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Sandalwood: ನಿರ್ಮಾಪಕನಿಂದ ಲವ್, ಸೆಕ್ಸ್..ದೋಖಾ, FIR ದಾಖಲು

Related Video