Asianet Suvarna News Asianet Suvarna News

ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಜೆಡಿಎಸ್ ಬೆಂಬಲ: ಕೋಡಿಹಳ್ಳಿ ಖಡಕ್ ಮಾತು ಕೇಳಿ..!

ದಳಪತಿಗಳ ಈ ನಡೆಯಿಂದ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇನ್ನೂ ಕುಮಾರಸ್ವಾಮಿ ಅವರ ಈ ತೀರ್ಮಾನಕ್ಕೆ ರೈತನ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಸಿಡಿದೆದ್ದಿದ್ದು, ಜೆಡಿಎಸ್ ನಾಯಕರುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, (ಡಿ. 09): ವಿಧಾನಪರಿಷತ್​ನಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಪರವಾಗಿ ಜೆಡಿಎಸ್ ಮತ ಹಾಕಿದೆ. ಇದರಿಂದ ಮೊದಲಿಗೆ ವಿರೋಧಿಸಿದ್ದ ಜೆಡಿಎಸ್ ಇದೀಗ ವರಸೆ ಬದಲಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಭೂ ಸುಧಾರಣಾ ಕಾಯ್ದೆಗೆ ಜೆಡಿಎಸ್ ಬೆಂಬಲಿಸಿದ್ದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಎಚ್‌ಡಿಕೆ...! 

ದಳಪತಿಗಳ ಈ ನಡೆಯಿಂದ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇನ್ನೂ ಕುಮಾರಸ್ವಾಮಿ ಅವರ ಈ ತೀರ್ಮಾನಕ್ಕೆ ರೈತನ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಸಿಡಿದೆದ್ದಿದ್ದು, ಜೆಡಿಎಸ್ ನಾಯಕರುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.