Asianet Suvarna News Asianet Suvarna News

ಲಾಕ್‌ಡೌನ್‌ ಬಗ್ಗೆ ಸಿಎಂ ಹೇಳಿಕೆ...ಜನಾಭಿಪ್ರಾಯ... ಮತ್ತೆ ಸಂಪುಟ ವಿಸ್ತರಣೆ:3 ಮಹತ್ವದ ಸುದ್ದಿಗಳು

ಲಾಕ್‌ಡೌನ್ ಬಗ್ಗೆ ಸಿಎಂ ಹೇಳಿಕೆ ಕೊಟ್ಟಿದ್ದಾರೆ...ಜೊತೆಗೆ ಇದರ ಬಗ್ಗೆ ಜನ ಸಹ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದರ ಮಧ್ಯೆ ರಾಜ್ಯ ಸಂಪುಟ ವಿಸ್ತರಣೆ ಬಿಜೆಪಿ ಹೈಕಮಾಂಡ್ ಕೈ ಹಾಕಿದೆ. ಈ ಮೂರು ಮೇಜರ್ ಸುದ್ದಿಗಳು ಒಂದೇ ಸ್ಲಾಟ್‌ನಲ್ಲಿ 

ಬೆಂಗಳೂರು, (ಜೂನ್.02): ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಕಡೆಮೆಯಾಗುತ್ತಿದ್ದು, ಜೂನ್ 7ರ ಬಳಿಕ ಲಾಕ್‌ಡೌನ್‌ ವಿಸ್ತರಣೆ ಮಾಡಬೇಕೋ? ಬೇಡವೋ ಎನ್ನುವ ಚರ್ಚೆಗಳು ನಡೆದಿವೆ. 

ಲಾಕ್‌ಡೌನ್ ವಿಸ್ತರಣೆ ಬಗ್ಗೆ ಸುಳಿವು ಕೊಟ್ಟ ಸಿಎಂ: 2ನೇ ಪ್ಯಾಕೇಜ್ ಘೋಷಣೆಗೆ ಸಿದ್ಧತೆ

ಈ ಬಗ್ಗೆ ಸಿಎಂ ಹೇಳಿಕೆ ಕೊಟ್ಟಿದ್ದಾರೆ...ಜೊತೆಗೆ ಇದರ ಬಗ್ಗೆ ಜನ ಸಹ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಕೊರೋನಾ ಕಾಲದಲ್ಲಿ ಅತಿದೊಡ್ಡ ರಾಜಕೀಯ ಸುದ್ದಿಯೊಂದು ಇದೆ.ಈ ಮೂರು ಮೇಜರ್ ಸುದ್ದಿಗಳು ಒಂದೇ ಸ್ಲಾಟ್‌ನಲ್ಲಿ.

Video Top Stories