ಜೆಡಿಎಸ್‌ ಬೃಹತ್ ಸಮಾವೇಶಕ್ಕೆ ದೇವೇಗೌಡ ಗೈರು: ತಂದೆ ಸ್ಥಿತಿ ಕಂಡು ಕುಮಾರಸ್ವಾಮಿ ಕಣ್ಣೀರು

ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಜೆಡಿಎಸ್ ಸಮಾವೇಶ ನಡೆದಿದ್ದು, ಭಾಷಣದ ವೇಳೆ ಎಚ್‌ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದರು.

Share this Video
  • FB
  • Linkdin
  • Whatsapp

ಮಂಡ್ಯ, (ಜುಲೈ,31): ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಜೆಡಿಎಸ್ ಭರ್ಜರಿ ತಯಾರಿ ನಡೆಸಿದೆ. ಎಚ್‌ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಂಚರತ್ನ ಯಾತ್ರೆ ವೇಳೆ 104 ಅಸೆಂಬ್ಲಿ ಕ್ಷೇತ್ರಗಳಲ್ಲಿ ಗ್ರಾಮವಾಸ್ತವ್ಯ: ಎಚ್‌ಡಿಕೆ

ಅದರಣತೆ ಇಂದು(ಭಾನುವಾರ) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಜೆಡಿಎಸ್ ಸಮಾವೇಶ ನಡೆದಿದ್ದು, ಭಾಷಣದ ವೇಳೆ ಎಚ್‌ಡಿ ಕುಮಾರಸ್ವಾಮಿ ಕಣ್ಣೀರು ಹಾಕಿದರು.

Related Video