Asianet Suvarna News Asianet Suvarna News

ಹೆಚ್‌.ಡಿ.ಕೆ ಅಭಿಮಾನಿಗಳಿಗೆ ಡಬಲ್‌ ಸಂಭ್ರಮ: ಪಂಚರತ್ನ ಯಾತ್ರೆ ಜತೆಗೆ ಹುಟ್ಟುಹಬ್ಬದ ಖುಷಿ

ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳಿಗೆ ಡಬಲ್‌ ಸಂಭ್ರಮ ದೊರೆತಿದೆ. ಪಂಚರತ್ನ ಯಾತ್ರೆ ಜೊತೆಗೆ ಕುಮಾರಸ್ವಾಮಿ ಹುಟ್ಟು ಹಬ್ಬ ಅಭಿಮಾನಿಗಳಿಗೆ ಖುಷಿ ನೀಡಿದೆ. 
 

ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವೇಳೆ ಅವರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದು, ಜೆಡಿಎಸ್‌ ಮೇಲೆ ಈ ಬಾರಿ ಜನರಿಗೂ ವಿಶ್ವಾಸ ಮೂಡಿದೆ. ಜೆಡಿಎಸ್‌ ಸರ್ಕಾರ ಸ್ಪಷ್ಟ ಬಹುಮತದಿಂದ ಬರಲಿದೆ ಎಂದು ತಿಳಿಸಿದ್ದಾರೆ. ನನ್ನ ಬದುಕು ಬಡವರಿಗೆ ಮೀಸಲು. ಸಮಸ್ಯೆಗಳಿಂದ ಜನರನ್ನು ಹೊರಗೆ ತರುವುದು ನಮ್ಮ ಸಂಕಲ್ಪ ಎಂದು ಅವರು ತಿಳಿಸಿದ್ದಾರೆ.

ಟಿಕೆಟ್‌ ಮುಂಗಡ ಬುಕ್ಕಿಂಗ್‌ನಲ್ಲೂ ದಾಖಲೆ; ಬಾಲಿವುಡ್‌ ಸಿನಿಮಾ ಹಿಂದಿಕ ...