Asianet Suvarna News Asianet Suvarna News

Karnataka Congress ಕಾಂಗ್ರೆಸ್ ನಾಯಕರ ಮತ್ತೊಂದು ಗುಸು-ಗುಸು, ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಗರಂ

ಕರ್ನಾಟಕ ಕಾಂಗ್ರೆಸ್ ನಾಯಕರ ಮತ್ತೊಂದು ಗುಸು-ಗುಸು ಮಾತು ಬಯಲಾಗಿದೆ. ಡಿಕೆ ಶಿವಕುಮಾರ್ ಹಾಗೂ ಸಂಪತ್ ರಾಜ್ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. 

ಬೆಂಗಳೂರು, (ಜ.29): ಕರ್ನಾಟಕ ಕಾಂಗ್ರೆಸ್ ನಾಯಕರ ಮತ್ತೊಂದು ಗುಸು-ಗುಸು ಮಾತು ಬಯಲಾಗಿದೆ.

ಕೆಪಿಸಿಸಿ ಅಧ್ಯಕ್ಷರೇ ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ಬೆಂಬಲಕ್ಕೆ ಬರುವಂತೆ ಸಿದ್ದುಗೆ ಕಾಂಗ್ರೆಸ್ ಶಾಸಕ ಮನವಿ

ಡಿಕೆ ಶಿವಕುಮಾರ್ ಹಾಗೂ ಸಂಪತ್ ರಾಜ್ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಸುದ್ದಿಗೋಷ್ಠಿಗೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಶಾಸಕ ಅಶೋಕ್ ಪಟ್ಟಣ ನಡುವೆ ಮಿಸುಮಾತು ನಡೆದಿದೆ. 

Video Top Stories