Karnataka Congress ಕಾಂಗ್ರೆಸ್ ನಾಯಕರ ಮತ್ತೊಂದು ಗುಸು-ಗುಸು, ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಗರಂ
ಕರ್ನಾಟಕ ಕಾಂಗ್ರೆಸ್ ನಾಯಕರ ಮತ್ತೊಂದು ಗುಸು-ಗುಸು ಮಾತು ಬಯಲಾಗಿದೆ. ಡಿಕೆ ಶಿವಕುಮಾರ್ ಹಾಗೂ ಸಂಪತ್ ರಾಜ್ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ.
ಬೆಂಗಳೂರು, (ಜ.29): ಕರ್ನಾಟಕ ಕಾಂಗ್ರೆಸ್ ನಾಯಕರ ಮತ್ತೊಂದು ಗುಸು-ಗುಸು ಮಾತು ಬಯಲಾಗಿದೆ.
ಕೆಪಿಸಿಸಿ ಅಧ್ಯಕ್ಷರೇ ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ಬೆಂಬಲಕ್ಕೆ ಬರುವಂತೆ ಸಿದ್ದುಗೆ ಕಾಂಗ್ರೆಸ್ ಶಾಸಕ ಮನವಿ
ಡಿಕೆ ಶಿವಕುಮಾರ್ ಹಾಗೂ ಸಂಪತ್ ರಾಜ್ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಸುದ್ದಿಗೋಷ್ಠಿಗೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಶಾಸಕ ಅಶೋಕ್ ಪಟ್ಟಣ ನಡುವೆ ಮಿಸುಮಾತು ನಡೆದಿದೆ.