'ಯಡಿಯೂರಪ್ಪ ಬಹಳ ಒಳ್ಳೆ ಕೆಲಸ ಮಾಡಿದ್ರು' ಸಿದ್ದು ಹೀಗಂದ್ರು!

* ಬಿಜೆಪಿಯಲ್ಲಿನ ಖಾತೆ ಕ್ಯಾತೆ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ
* ಯಡಿಯೂರಪ್ಪ ಬಹಳ ಒಳ್ಳೆಯ ಕೆಲಸ ಮಾಡಿದರು
* ರಾಜ್ಯದ ಜನ ಇವರಿಂದ ಸಂಕಷ್ಟ ಅನುಭವಿಸಬೇಕಾಗಿದೆ

Share this Video
  • FB
  • Linkdin
  • Whatsapp

ಬೆಂಗಳೂರು(ಆ. 08) ಬಿಜೆಪಿ ಸಚಿವರ ಖಾತೆ ಕ್ಯಾತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇದು ಬಿಜೆಪಿಯ ಆಂತರಿಕ ವಿಚಾರ..ಆದರೆ ಒಂದು ಮಾತ್ರ ನಿಜ..ಅಲ್ಲಿ ಎಲ್ಲವೂ ಸರಿ ಇಲ್ಲ ಎಂದಿದ್ದಾರೆ.

Add Asianetnews Kannada as a Preferred SourcegooglePreferred

ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

ಬಿಜೆಪಿಯಲ್ಲಿ ಯಾವಾಗ ಏನು ಆಗುತ್ತದೆ ಎಂದು ಹೇಳಲಾಗುವುದಿಲ್ಲ. ರಾಜ್ಯದವರು ಇವರಿಂದ ಸಂಕಷ್ಟ ಅನುಭವಿಸಬೇಕಾಗಿದೆ ಎಂದಿದ್ದಾರೆ. 

Related Video