Asianet Suvarna News Asianet Suvarna News

ಶ್ರೀರಾಮುಲು ದಗಾಕೋರ, ಲಂಚಕೋರ, ಭ್ರಷ್ಟ: ಮಾಜಿ ಶಾಸಕ ಮನಸೋ ಇಚ್ಛೆ ವಾಗ್ದಾಳಿ

ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗ, (ಜುಲೈ.04): ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲಾಕ್‌ಡೌನ್‌ ನಿಯಮ ಮತ್ತೆ ಜಾರಿ, ಬೆಂಗ್ಳೂರಿನಿಂದ ಊರಿನತ್ತ ಜನರ ಸವಾರಿ; ಜು.4ರ ಟಾಪ್ 10 ಸುದ್ದಿ!

ನಗರದಲ್ಲಿ ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ದಗಾಕೋರ, ಲಂಚಕೋರ, ಭ್ರಷ್ಟ. ಆತನಿಂದ ಅಭಿವೃದ್ಧಿಯೂ ಇಲ್ಲ, ಜನಗಳ ಪ್ರಾಣ ರಕ್ಷಣೆಯೂ ಇಲ್ಲ ಎಂದು ಕಿಡಿಕಾರಿದ್ದಾರೆ.

Video Top Stories