Asianet Suvarna News Asianet Suvarna News

ನಾನು ಬಳ್ಳಾರಿಗೆ ಬರ್ತೇನೆ, ನೀನು ಬಾ: ಶ್ರೀರಾಮುಲುಗೆ ಮಾಜಿ ಶಾಸಕ ಪಂಥಾಹ್ವಾನ

ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಮತ್ತೆ ಮನಸೋ ಇಚ್ಛೆ ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗ, (ಆ.02): ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಮತ್ತೆ ಮನಸೋ ಇಚ್ಛೆ ವಾಗ್ದಾಳಿ ನಡೆಸಿದ್ದಾರೆ.

'ಶ್ರೀರಾಮುಲುದ್ದು ಬಿಲ್ಡಪ್ ಮಾತ್ರ, ಮಂತ್ರಿಗಿರಿ ನಿಭಾಯಿಸಲು ಬರಲ್ಲ' 

ಇಂದು (ಭಾನುವಾರ) ಚಿತ್ರದುರ್ಗದ ಪತ್ರಿಕಾಭವನದಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿಯ ದುರ್ಗಮ್ಮ ದೇವಸ್ಥಾನಕ್ಕೆ ಪ್ರಮಾಣ ಮಾಡಲು ಬಾ ಎಂದು ಶ್ರೀರಾಮುಲುಗೆ ತಂಥಾಹ್ವಾನ ನೀಡಿದ್ದಾರೆ. ಹಾಗಾದ್ರೆ, ತಿಪ್ಪೇಸ್ವಾಮಿ ಅವರು ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ. 

Video Top Stories