
ಚಾಮರಾಜಪೇಟೆ ಈದ್ಗಾ ವಿವಾದ: ಉರಿಯೋ ಬೆಂಕಿಗೆ ತುಪ್ಪ ಸುರಿದ್ರಾ ಜಮೀರ್ ಅಹ್ಮದ್ ಖಾನ್?
ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...! ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.?
ಬೆಂಗಳೂರುಮ, (ಆಗಸ್ಟ್.09): ಚಾಮರಾಜಪೇಟೆಯ ವಿವಾದಪುರುಷನಿಂದ ಮತ್ತೊಂದು ವಿವಾದ...! ಧಗಧಗಿಸ್ತಿರೋ ಬೆಂಕಿಗೆ ತುಪ್ಪ ಸುರಿದ ಶಾಸಕ ಜಮೀರ್ ಅಹ್ಮದ್ ಖಾನ್... ! ಈದ್ಗಾ ಮೈದಾನದ ವಿವಾದಕ್ಕೆ ಜಮೀರ್ ಹಚ್ಚಿದ್ದು ಅದೆಂಥಾ ಕಿಚ್ಚು.? ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ಇಲ್ಲ ಅಂದದ್ದೇಕೆ ಜಮೀರ್..? ಕಾಂಟ್ರವರ್ಸಿ ಕಿಂಗ್, ಡೊಂಕು ಬಾಲದ ನಾಯಕನ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶಗೊಂಡಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈದ್ಗಾ ಮೈದಾನದಲ್ಲಿ ಈ ಸಲ ಗಣೇಶೋತ್ಸವ ಆಚರಿಸಿಯೇ ಸಿದ್ಧ: ಸನಾತನ ಸಂಸ್ಥೆ
ಈದ್ಗಾ ಮೈದಾನದ ವಿಚಾರದಲ್ಲಿ ಧಗಧಗಿಸ್ತಿದ್ದ ಬೆಂಕಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ತುಪ್ಪ ಸುರಿದಿದ್ದಾರೆ. ಹಾಗಾದ್ರೆ ಮುಂದೇನು..? ಈದ್ಗಾ ಮೈದಾನದಲ್ಲಿ ಎದ್ದಿರೋ ಬೆಂಕಿ ಆರುತ್ತಾ..? ಮತ್ತಷ್ಟು ಧಗಧಗಿಸುತ್ತಾ..? ಈ ಬಗ್ಗೆ ಹಿಂದೂ ಸಂಘಟನೆಗಳು ಹೇಳೋದೇನು..? ಅಷ್ಟಕ್ಕೂ ಜಮೀರ್ ಕೋಟೆಯೊಳಗೆ ಆಗಿದ್ದೇನು..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಜಮೀರ್ ಜಬರ್ದಸ್ತ್.