
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ತೊರೆದ ವಿಶ್ವನಾಥ್ ಹೇಳಿದ್ದೇನು?
ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ, ಜೆಡಿಎಸ್ ರಾಜ್ಯಾಧಕ್ಯ ಹೆಚ್.ವಿಶ್ವನಾಥ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು(ಜೂ.04): ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ, ಜೆಡಿಎಸ್ ರಾಜ್ಯಾಧಕ್ಯ ಹೆಚ್.ವಿಶ್ವನಾಥ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜೀನಾಮೆ ಪ್ರಕಟಿಸಿದ ವಿಶ್ವನಾಥ್, ಸ್ವಪಕ್ಷದ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದರು. ಪಕ್ಷ ಅಧಿಕಾರಕ್ಕಾಗಿ ಕಾಂಗ್ರೆಸ್ ಮುಂದೆ ಮಂಡಿಯೂರಿದ್ದು, ಕಾಂಗ್ರೆಸ್ ಕುತಂತ್ರಗಳು ಅರ್ಥವಾಗದೇ ಸೋಲು ಅನುಭವಿಸಬೇಕಾಯಿತು ಎಂದು ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.
Add Asianetnews Kannada as a Preferred Source

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...