
ನಾನು ಬರ್ತಿನಿ..ನೀವೂ ಬನ್ನಿ: ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಓಪನ್ ಚಾಲೆಂಜ್!
ಇಂದು (ಅ.22) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ನರೇಗಲ್ನಲ್ಲಿ ಪ್ರಚಾರ ನಡೆಸಿದರು. ಈ ವೇಳೆ ನಾನು ಬರ್ತಿನಿ..ನೀವೂ ಬನ್ನಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಹಾವೇರಿ, (ಅ.22): ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಬ್ಬರದ ಪ್ರಚಾರದ ಜತಗೆ ಮಾತಿನ ವಾಕ್ಸಮರ ಸಹ ಜೊರಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'ಹಾನಗಲ್ನಲ್ಲಿ ಬಿಜೆಪಿ ಸೋಲುತ್ತೆ, ಬೊಮ್ಮಾಯಿ, ನಿರಾಣಿಗೆ ಗೊತ್ತಿದೆ'
ಇಂದು (ಅ.22) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ನರೇಗಲ್ನಲ್ಲಿ ಪ್ರಚಾರ ನಡೆಸಿದರು. ಈ ವೇಳೆ ನಾನು ಬರ್ತಿನಿ..ನೀವೂ ಬನ್ನಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.