ದೇವೇಗೌಡರ ಪೋಟೋ ತೆರವು.. ಬಿಜೆಪಿ-ಜೆಡಿಎಸ್‌ ಸದಸ್ಯರ ಕಿತ್ತಾಟ!

* ಹಾಸನ ನಗರಸಭೆ ಸಾಮಾನ್ಯ ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಆಕ್ರೋಶ
* ದೇವೇಗೌಡರ ಪೋಟೋ ತೆರವು ಮಾಡಿದ್ದಕ್ಕೆ ಗೊಂದಲ
*ಪುನಃ ಪೋಟೋ ಹಾಕಿಸುವವರೆಗೂ ಸಭೆ ನಡೆಸಲು ಬಿಡುವುದಿಲ್ಲ

Share this Video
  • FB
  • Linkdin
  • Whatsapp

ಹಾಸನ (ಆ. 19) ಹಾಸನ ನಗರ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಪೋಟೋ ಫೈಟ್ ಶುರುವಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಪೋಟೋ ತೆರವು ಮಾಡಿದ್ದಕ್ಕೆ ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಮಹೇಶ್ ಬಿಜೆಪಿ ಸೇರಲು ಕಾರಣವೇನು? 

ದೇವೇಗೌಡರ ಪೋಟೋ ಮತ್ತೆ ಹಾಕಿಸುವವರೆಗೂ ಸಭೆ ನಡೆಸಲು ಬಿಡುವುದಿಲ್ಲ ಎಂದು ಸಾಮಾನ್ಯ ಸಭೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟು ಹಿಡಿದ್ದಿದ್ದಾರೆ. ಪೋಟೋ ವಿಚಾರ ಕೈ-ಕೈ ಮಿಲಾಯಿಸುವ ಹಂತಕ್ಕೂ ಹೋಗಿತ್ತು. 

Related Video