'ಸಿಎಂ ಆದ ಕೂಡಲೆ ದೇವೇಗೌಡರ ಭೇಟಿ ಅಗತ್ಯವೇನಿತ್ತು, ಹೊಂದಾಣಿಕೆ ರಾಜಕೀಯ ಬೇಡ'
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮಾಜಿ ಪ್ರಧಾನಿ ದೇವೇಗೌಡ್ರ ನಿವಾಸಕ್ಕೆ ಭೇಟಿ ನೀಡುವುದು ಬಿಜೆಪಿಗರ ಅಸಮಾಧಾನಕ್ಕೆ ಕಾರಣವಾಗಿದೆ.
ಹಾಸನ, (ಆ.07): ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮಾಜಿ ಪ್ರಧಾನಿ ದೇವೇಗೌಡ್ರ ನಿವಾಸಕ್ಕೆ ಭೇಟಿ ನೀಡುವುದು ಬಿಜೆಪಿಗರ ಅಸಮಾಧಾನಕ್ಕೆ ಕಾರಣವಾಗಿದೆ.
ಚಿತ್ರಗಳು: ಗುರು ಶಿಷ್ಯ ಭೇಟಿ ಮಧ್ಯೆ ಸೋಮಣ್ಣ-ರೇವಣ್ಣ
ಹೊಂದಾಣಿಕೆ ರಾಜಕೀಯ ಮಾಡಿಕೊಂಡು ಕುಳಿತರೆ ಪಕ್ಷದ ಶಾಸಕರು, ಕಾರ್ಯಕರ್ತರಿಗೆ ಏನು ಸಂದೇಶ ನೀಡಲು ಹೊರಟಿದ್ದೀರಿ ಎಂದು ತಮ್ಮ ಅಸಮಾಧಾನವನ್ನು ಶಾಸಕ ಪ್ರೀತಂ ಗೌಡ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.