Asianet Suvarna News Asianet Suvarna News

ಸಿಎಂ ಆಫರ್‌ ತಿರಸ್ಕರಿಸಿದ ಶಾಸಕ: ಬಿಎಸ್‌ವೈಗೆ ಶುರುವಾಯ್ತು ಮತ್ತೊಂದು ಟೆನ್ಷನ್

ಯಡಿಯೂರಪ್ಪ ಮಂತ್ರಿ ಮಂಡಲದಲ್ಲಿ ಸಚಿವರಾಗುವ ನಿರೀಕ್ಷೆ ಇಟ್ಟಕೊಂಡಿದ್ದ ಶಾಸಕರುಗಳಿಗೆ ನಿಗಮ ಮಂಡಳಿಗೆ ನೇಮಕ ಮಾಡಲಾಗಿದೆ.  ಆದ್ರೆ, ಕೆಲ ಶಾಸಕರುಗಳ ಅಸಮಾಧಾನಗೊಂಡಿದ್ದಾರೆ. 

ಬೆಂಗಳೂರು, (ಜುಲೈ.27): ಯಡಿಯೂರಪ್ಪ ಮಂತ್ರಿ ಮಂಡಲದಲ್ಲಿ ಸಚಿವರಾಗುವ ನಿರೀಕ್ಷೆ ಇಟ್ಟಕೊಂಡಿದ್ದ ಶಾಸಕರುಗಳಿಗೆ ನಿಗಮ ಮಂಡಳಿಗೆ ನೇಮಕ ಮಾಡಲಾಗಿದೆ. 

ಬಿಜೆಪಿ ಸರ್ಕಾರಕ್ಕೆ ವರ್ಷ: ಶಾಸಕರಿಗೆ ಭರ್ಜರಿ ಗಿಫ್ಟ್‌ ನೀಡಿದ ಸಿಎಂ ಯಡಿಯೂರಪ್ಪ

ಆದ್ರೆ, ಕೆಲ ಶಾಸಕರುಗಳ ಅಸಮಾಧಾನಗೊಂಡಿದ್ದಾರೆ. ಅದರಲ್ಲೂ ಶಾಸಕ ಪ್ರೀತಂಗೌಡ ಅರಣ್ಯ ವಸತಿ, ವಿಹಾರ ಧಾಮಗಳ ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸಿದ್ದಾರೆ.

Video Top Stories