Asianet Suvarna News Asianet Suvarna News

ದೇವೇಗೌಡ್ರಿಂದ ಒಂದೇ ಏಟಿಗೆ ಎರಡು ಹಕ್ಕಿ? ರಾಜ್ಯಸಭೆ ಜೊತೆಗೆ ಅಸೆಂಬ್ಲಿಗೆ ಮಾಸ್ಟರ್ ಪ್ಲಾನ್‌!

  • ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
  • ರಾಜ್ಯಸಭೆಗೆ ಹೋಗಲು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ನಿರಾಸಕ್ತಿ
  • ದೇವೇಗೌಡ್ರದ್ದು ಒಂದೇ ಏಟಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ 

ಬೆಂಗಳೂರು (ಮೇ 23): ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ  ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್‌ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯಸಭೆಗೆ ಕಳುಹಿಸುವ ಲೆಕ್ಕಾಚಾರ ಹಾಕಿಕೊಂಡಿವೆ.

ಇದನ್ನೂ ನೋಡಿ | ರಾಜ್ಯದಲ್ಲಿ ಮತ್ತೆ ಒಂದಾಗೋಣ ಬಾ ಎಂದ ಕೈ-ದಳ ದೋಸ್ತಿ...?...

ಆದರೆ ರಾಜ್ಯಸಭೆಗೆ ಹೋಗಲು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ನಿರಾಸಕ್ತಿ ತೋರಿದ್ದಾರೆನ್ನಲಾಗಿದ್ದು, ದೇವೇಗೌಡ್ರದ್ದು ಒಂದೇ ಏಟಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್  ಹಾಕಿಕೊಂಡಿದ್ದಾರೆ. ಅದೇನು? ಈ ಸ್ಟೋರಿ ನೋಡಿ...