
Janata Jaladhare ಜೆಡಿಎಸ್ ‘ಜನತಾ ಜಲಧಾರೆ’ಗೆ ಕೊರೋನಾ ಶಾಕ್
ರಾಜ್ಯಾದ್ಯಂತ ಪವಿತ್ರ ಜಲ ಸಂಗ್ರಹಿಸುವ ವಿಶೇಷ ಜನತಾ ಜಲಧಾರೆ ಕಾರ್ಯಕ್ರಮವನ್ನು ಜೆಡಿಎಸ್ ಮುಂದೂಡಿದೆ.
ಬೆಂಗಳೂರು, (ಜ.18):ರಾಜ್ಯಾದ್ಯಂತ ಪವಿತ್ರ ಜಲ ಸಂಗ್ರಹಿಸುವ ವಿಶೇಷ ಜನತಾ ಜಲಧಾರೆ ಕಾರ್ಯಕ್ರಮವನ್ನು ಜೆಡಿಎಸ್ ಮುಂದೂಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
HD Kumaraswamy ಶಾಲಾ-ಕಾಲೇಜು ಬಂದ್ ಸೇರಿದಂತೆ ಸರ್ಕಾರಕ್ಕೆ ಕೆಲ ಸಲಹೆ ಕೊಟ್ಟ ಕುಮಾರಸ್ವಾಮಿ
ಗಣರಾಜ್ಯೋತ್ಸವ ದಿನವಾದ ಜ.26ರಂದು ಜನತಾ ಜಲಧಾರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಜೆಡಿಎಸ್ ಉದ್ದೇಶಿಸಿತ್ತು. ಆದರೆ, ರಾಜ್ಯದಲ್ಲಿ ನಿರಂತರವಾಗಿ ಏರುತ್ತಿರುವ ಕೋವಿಡ್ನಿಂದಾಗಿ ಉದ್ದೇಶಿತ ಜನತಾ ಜಲಧಾರೆ ಕಾರ್ಯಕ್ರಮವನ್ನು ಮುಂದೂಡಲು ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದಾರೆ.