ಮತ್ತೆ ಶುರುವಾಯ್ತು ಕುಮಾರಸ್ವಾಮಿ-ಜೆಡಿಎಸ್‌ ಶಾಸಕ ನಡುವಿನ ಮುಸುಕಿನ ಗುದ್ದಾಟ

 ಜಿ.ಟಿ.ದೇವೇಗೌಡ ಅವರು ಜೆಡಿಎಸ್ ತೊರೆಯುತ್ತಾರೆ ಎನ್ನುವ ಕಾರಣಕ್ಕಾಗಿ ದಳಪತಿಗಳು ಜೆಟಿಡಿಯನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಜಿಟಿ ದೇವೇಗೌಡಗೆ ಎಚ್‌ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ರಾಮನಗರ, (ಜ.19): ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿರುವ ಜಿ.ಟಿ.ದೇವೇಗೌಡಗೆ ಜೆಡಿಎಸ್ ಹೊಸ ಕೋರ್‌ ಕಮಿಟಿಯಲ್ಲಿ ಸ್ಥಾನ ಕೊಟ್ಟಿಲ್ಲ.

Add Asianetnews Kannada as a Preferred SourcegooglePreferred

ತಳಮಟ್ಟದಿಂದ ಪಕ್ಷ ಸಂಘಟನೆಗೆ ಜೆಡಿಎಸ್ ಒತ್ತು, ಇಲ್ಲಿದೆ ದಳಪತಿಗಳ ಪಕ್ಕಾ ಪ್ಲಾನ್..!

ಅವರು ಜೆಡಿಎಸ್ ತೊರೆಯುತ್ತಾರೆ ಎನ್ನುವ ಕಾರಣಕ್ಕಾಗಿ ದಳಪತಿಗಳು ಜೆಟಿಡಿಯನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಜಿಟಿ ದೇವೇಗೌಡಗೆ ಎಚ್‌ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

Related Video