Asianet Suvarna News Asianet Suvarna News

ಮಂಡ್ಯದಲ್ಲಿ ನಿಖಿಲ್ ಸೋಲು ಕೆದಕಿದ ಸಿದ್ದುಗೆ ಎಚ್‌ಡಿಕೆ ಗುದ್ದು!

ಮಂಡ್ಯದಲ್ಲಿ ನಿಖಿಲ್ ಸೋಲು ಕೆದಕ್ಕಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಎಚ್‌ಡಿ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು, (ಅ.12): ಮಂಡ್ಯದಲ್ಲಿ ನಿಖಿಲ್ ಸೋಲು ಕೆದಕ್ಕಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಎಚ್‌ಡಿ ಕುಮಾರಸ್ವಾಮಿ (HD Kumaraswamy ) ಟಾಂಗ್ ಕೊಟ್ಟಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್ ವೀಕ್ ಆಗಿದೆ: ಇದೇ ಬಿಗ್ ಎಕ್ಸಾಂಪಲ್

ಮಂಡ್ಯದಲ್ಲಿ (Mandya) ಸಿದ್ದರಾಮಯ್ಯ ಸೋಲಿಸಿದ್ರು ಅಂತಾ ಹೇಳಿಲ್ಲ. ಸಿದ್ದರಾಮಯ್ಯ ಸ್ವತಃ ಬೆನ್ನು ತಟ್ಟಿಕೊಳ್ಳುವುದು ಬೇಡ. ಕಾಂಗ್ರೆಸ್, ಬಿಜೆಪಿ, ರೈತ ಸಂಘ ಸೇರಿ ನಿಖಿಲ್ ಸೋಲಿಸಿದ್ದಾರೆ ಎಂದು ತಿರುಗೇಟು ಕೊಟ್ಟಿದ್ದಾರೆ.