ಸಿದ್ದರಾಮಯ್ಯನವರ ಅನ್ನಭಾಗ್ಯ ಲೇವಡಿ ಮಾಡಿದ ಕುಮಾರಸ್ವಾಮಿ

ಕುಮಾರಸ್ವಾಮಿ ಅವರು ಸಿದ್ದರಾಮಯ್ಯನವರ ಮಹತ್ವದ ಯೋಜನೆಯಾದ ಅನ್ನಭಾಗ್ಯವನ್ನು ಲೇವಡಿ ಮಾಡಿದ್ದಾರೆ. ಆ ಭಾಗ್ಯ ಕೊಡ್ತಿನಿ, ಈ ಭ್ಯಾಗ್ಯ ಕೊಡ್ತೀನಿ ಅಂತ ಹೇಳಲ್ಲ ಎಂದು ಸಿದ್ದರಾಮಯ್ಯನವರ ಭಾಗ್ಯ ಯೋಜನೆಗಳನ್ನ ಎಚ್‌ಡಿಕೆ ಅಪಹಾಸ್ಯ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು, (ಅ.12): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೆರುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೊಣ್ಣೆ ನಾಯಕನ ಅಪ್ಪಣೆ ಪಡೆದು ಟಿಕೆಟ್ ಕೊಡ್ಬೇಕಾ? ಸಿದ್ದು ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ

ಇನ್ನು ಕುಮಾರಸ್ವಾಮಿ ಅವರು ಸಿದ್ದರಾಮಯ್ಯನವರ ಮಹತ್ವದ ಯೋಜನೆಯಾದ ಅನ್ನಭಾಗ್ಯವನ್ನು ಲೇವಡಿ ಮಾಡಿದ್ದಾರೆ. ಆ ಭಾಗ್ಯ ಕೊಡ್ತಿನಿ, ಈ ಭ್ಯಾಗ್ಯ ಕೊಡ್ತೀನಿ ಅಂತ ಹೇಳಲ್ಲ ಎಂದು ಸಿದ್ದರಾಮಯ್ಯನವರ ಭಾಗ್ಯ ಯೋಜನೆಗಳನ್ನ ಎಚ್‌ಡಿಕೆ ಅಪಹಾಸ್ಯ ಮಾಡಿದ್ದಾರೆ.

Related Video