ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

ಸಿ.ಪಿ. ಯೋಗೇಶ್ವರ್ ಅವರ ಈ ಹೇಳಿಕೆ ವಿಪಕ್ಷ ನಾಯಕರನ್ನು ಪೇಚಿಗೆ ಸಿಲುಕುವಂತೆ ಮಾಡಿದ್ದು, ತಾವು ಸರ್ಕಾರದಿಂದ ಯಾವುದೇ ಲಾಭವಾಗಲಿ ಅಥವಾ ಪ್ರಯೋಜನವಾಗಲಿ ಪಡೆದುಕೊಳ್ಳುತ್ತಿಲ್ಲ ಎನ್ನುವುದನ್ನು ಸಾಬೀತುಪಡಿಸುವ ಒತ್ತಡಕ್ಕೆ ಸಿಲುಕಿದೆ.
 

Share this Video
  • FB
  • Linkdin
  • Whatsapp

ಬೆಂಗಳೂರು(ಜು.30): ವಿಪಕ್ಷ ನಾಯಕರಾದ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಆಡಳಿತ ಪಕ್ಷವಾದ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ಹೇಳುವ ಮೂಲಕ ನೂತನ ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಇಬ್ಬರನ್ನು ಮುಜುಗರಕ್ಕೀಡು ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿ.ಪಿ. ಯೋಗೇಶ್ವರ್ ಅವರ ಈ ಹೇಳಿಕೆ ವಿಪಕ್ಷ ನಾಯಕರನ್ನು ಪೇಚಿಗೆ ಸಿಲುಕುವಂತೆ ಮಾಡಿದ್ದು, ತಾವು ಸರ್ಕಾರದಿಂದ ಯಾವುದೇ ಲಾಭವಾಗಲಿ ಅಥವಾ ಪ್ರಯೋಜನವಾಗಲಿ ಪಡೆದುಕೊಳ್ಳುತ್ತಿಲ್ಲ ಎನ್ನುವುದನ್ನು ಸಾಬೀತುಪಡಿಸುವ ಒತ್ತಡಕ್ಕೆ ಸಿಲುಕಿದೆ.

ಕುಮಾರಸ್ವಾಮಿಯಿಂದ ಬಿಜೆಪಿಗೆ ಬೆಂಬಲ: ಯೋಗೇಶ್ವರ್ ಬಾಂಬ್..!

ಕಳೆದೊಂದ ವಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದಾಗಲೆಲ್ಲಾ, ಎಚ್‌ಡಿಕೆ ಸರ್ಕಾರದ ಪರ ಸೌಮ್ಯ ನಿಲುವನ್ನು ತಾಳುವ ಮೂಲಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದರು. ಹೀಗಾಗಿ ಯೋಗೇಶ್ವರ್ ಮಾತು ಇದಕ್ಕೆ ಪುಷ್ಠಿ ನೀಡಿದಂತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video