Asianet Suvarna News Asianet Suvarna News

ತಿಹಾರ್‌ನಲ್ಲಿ ಶಿವ-ಕುಮಾರ ಭೇಟಿ; ಸ್ನೇಹಿತನಿಗೆ ಬಲ ತುಂಬಿದ ದಳಪತಿ

ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್‌ರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭೇಟಿಯಾದರು. ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಎಚ್‌ಡಿಕೆ ಮಾತನಾಡಿದರು. ಬನ್ನಿ ಅವರೇನು ಹೇಳಿದರು ನೋಡೋಣ....      

ನವದೆಹಲಿ (ಅ.21): ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್‌ರನ್ನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭೇಟಿಯಾದರು. 

ಸೋಮವಾರ ತಿಹಾರ್‌ ಜೈಲಿಗೆ ತೆರಳಿದ ದಳಪತಿಗಳ ದಂಡು, ಜಾರಿ ನಿರ್ದೇಶನಾಲಯ(ED) ತನಿಖೆ ಎದುರಿಸುತ್ತಿರುವ  ಸ್ನೇಹಿತನಿಗೆ ಧೈರ್ಯ ತುಂಬಿತು.

ಭೇಟಿಯಾದ ಬಳಿಕ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಎಚ್‌ಡಿಕೆ, ಕೇಂದ್ರವ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬನ್ನಿ ಅವರೇನು ಹೇಳಿದರು ನೋಡೋಣ....      

Video Top Stories