
ರಾಮನಗರದಿಂದ ಯಾರು ಬೇಕಿದ್ರೂ ಕಣಕ್ಕಿಳಿಯಲಿ: ಕುಮಾರಸ್ವಾಮಿ ಖಡಕ್ ಮಾತು
ಸಿದ್ದರಾಮಯ್ಯನವರ ಚಾಮುಂಡೇಶ್ವರಿ ಸೋಲನ್ನು ರಾಮನಗರದಲ್ಲಿ ತೀರಿಸಿಕೊಳ್ಳು ಜಮೀರ್ ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇನ್ನು ಇದಕ್ಕೆ ಕುಮಾರಸ್ವಾಮಿ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಬೆಂಗಳೂರು, (ಡಿ.19): ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು ಮುಂದಿನ ವಿಧಾನಸಭಾ ಚುನಾವಣೆಗೆ ರಾಮನಗರ ಮೇಲೆ ಕಣ್ಣಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಚಾಮುಂಡೇಶ್ವರಿ ಸೋಲಿನ ಸೇಡು ತೀರಿಸಿಕೊಳ್ಳಲು ಸಿದ್ದು ಆಪ್ತ ಮಾಸ್ಟರ್ ಪ್ಲಾನ್
ಸಿದ್ದರಾಮಯ್ಯನವರ ಚಾಮುಂಡೇಶ್ವರಿ ಸೋಲನ್ನು ರಾಮನಗರದಲ್ಲಿ ತೀರಿಸಿಕೊಳ್ಳು ಜಮೀರ್ ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇನ್ನು ಇದಕ್ಕೆ ಕುಮಾರಸ್ವಾಮಿ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.