Asianet Suvarna News Asianet Suvarna News

ಏಕೆ ಹೀಗೆ ನೋಯಿಸ್ತೀರಿ: ಮತ್ತೆ ಕಣ್ಣೀರಿಟ್ಟ ಕುಮಾರಣ್ಣ!

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತೆ ಕಣ್ಣೀರಿಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದಿದೆ. ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ನಾನೇನು ತಪ್ಪು ಮಾಡಿದ್ದೇನೆ ಎಂದು ನನಗೆ ಈ ರೀತಿ ಶಿಕ್ಷೆ ಕೊಡುತ್ತಿದ್ದೀರಿ ಎಂದದು ಜನರನ್ನು ಪ್ರಶ್ನಿಸಿದರು. 

ಕೆ.ಆರ್. ಪೇಟೆ(ನ.27): ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತೆ ಕಣ್ಣೀರಿಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದಿದೆ. ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ನಾನೇನು ತಪ್ಪು ಮಾಡಿದ್ದೇನೆ ಎಂದು ನನಗೆ ಈ ರೀತಿ ಶಿಕ್ಷೆ ಕೊಡುತ್ತಿದ್ದೀರಿ ಎಂದದು ಜನರನ್ನು ಪ್ರಶ್ನಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರನ ಹೀನಾಯ ಸೋಲನ್ನು ನೆನೆದು ಕಣ್ಣೀರಿಟ್ಟ ಕುಮಾರಸ್ವಾಮಿ, ಜಿಲ್ಲೆಯ ಜನರನ್ನು ನಂಬಿದ್ದಕ್ಕೆ ಹೀಗೆ ಕೈ ಕೊಡುವುದೇ ಎಂದು ಅಲವತ್ತುಕೊಂಡಿದ್ದಾರೆ.

ಸರ್ಕಾರ ಕೆಡವಲು ವ್ಯವಸ್ಥೆ ಮಾಡಿದ್ದು ಇವರೇ: ಮಾಡಿದ್ದುಣ್ಣೊ ಮಹರಾಯ ಎಂದ HDK

 ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..
 

Video Top Stories