Asianet Suvarna News Asianet Suvarna News

'ಕುಮಾರಸ್ವಾಮಿ ಬಾಯಿ ಹರಕೆಯಿಂದ ಅಷ್ಟು ಮಂದಿ RSSನವರು IAS ಅಧಿಕಾರಿಗಳಾಗಲಿ'

 ಆರ್ ಎಸ್‌ಎಸ್ ನವರು ಐಪಿಎಸ್ ಹಾಗೂ ಐಎಎಸ್  ಅಧಿಕಾರಿಗಳಾಗಿದ್ದಾರೆ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ಇದೀಗ ಭಾರೀ ಸದ್ದು ಮಾಡುತ್ತಿದೆ.

ಬೆಂಗಳೂರು, (ಅ.05): ಆರ್ ಎಸ್‌ಎಸ್ ನವರು ಐಪಿಎಸ್ ಹಾಗೂ ಐಎಎಸ್  ಅಧಿಕಾರಿಗಳಾಗಿದ್ದಾರೆ ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ಇದೀಗ ಭಾರೀ ಸದ್ದು ಮಾಡುತ್ತಿದೆ.

RSSನ 4 ಸಾವಿರ IAS, IPS ಅಧಿಕಾರಿಗಳಾಗಿದ್ದಾರೆ: ಗುಡುಗಿದ ಕುಮಾರಸ್ವಾಮಿ

ಇನ್ನು ಈ ಕುಮಾರಸ್ವಾಮಿ ಅವರು  ಆರೋಪಕ್ಕೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ತಿರುಗೇಟು ನೀಡಿದ್ದು, ಕುಮಾರಸ್ವಾಮಿ ಬಾಯಿ ಹರಕೆಯಿಂದ ಅಷ್ಟು ಮಂದಿ ಆರ್ ಎಸ್‌ಎಸ್ ನವರು ಐಎಎಸ್ ಅಧಿಕಾರಿಗಳಾಗಲಿ ಎಂದು ಟಾಂಗ್ ಕೊಟ್ಟಿದ್ದಾರೆ.

Video Top Stories