ಶಿಷ್ಟಾಚಾರ ಉಲ್ಲಂಘಿಸಿ ಅರೋಗ್ಯ ಕೇಂದ್ರ ಉದ್ಘಾಟಿಸಿದ ಬಿಜೆಪಿ

Share this Video
  • FB
  • Linkdin
  • Whatsapp

ಮಂಗಳೂರು ದಕ್ಷಿಣದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಆರೋಗ್ಯ ಸಚಿವರ ಕ್ರಮವನ್ನು ಖಂಡಿಸಿದ್ದಾರೆ. ಬಡ ರೋಗಿಗಳನ್ನು ಹೊರಗೆ ಹಾಕಿ ಆಸ್ಪತ್ರೆಗೆ ಬೀಗ ಹಾಕುವುದು ಸರಿಯಲ್ಲ ಎಂದಿದ್ದಾರೆ. ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುವುದು ಪಾಪದ ಕೆಲಸವೆಂದು ಟೀಕಿಸಿದ್ದಾರೆ. ಉದ್ಘಾಟನೆ ಆದ ಮೇಲೆ ಮತ್ತೆ ಉದ್ಘಾಟನೆ ಮಾಡುವುದು ಸಚಿವರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video