ವಿಧಾನಪರಿಷತ್ ಎಲೆಕ್ಷನ್ ಮಧ್ಯೆ ಯಡಿಯೂರಪ್ಪಗೆ ಸ್ಪಷ್ಟ ಸಂದೇಶ ರವಾನಿಸಿದ ಹೈಕಮಾಂಡ್
ರಾಜ್ಯಸಭಾ ಅಭ್ಯರ್ಥಿ ಆಯ್ಕೆ ನಂತರ ಮತ್ತೆ ನಾಯಕತ್ವ ವಿಚಾರ ಚರ್ಚೆಗೆ ಬಂದಿದ್ದು, ಬಿಎಸ್ವೈ ಕಡೆಗಣನೆ ಆರೋಪಕ್ಕೆ ಸ್ಪಷ್ಟ ಸಂದೇಶ ಹೊರಬಿದ್ದಿದೆ.
ಬೆಂಗಳೂರು,(ಜೂ.11): ವಿಧಾನ ಪರಿಷತ್ ಚುನಾವಣೆ ಮಧ್ಯೆ ರಾಜ್ಯ ಬಿಜೆಯಲ್ಲಿ ಮಹತ್ವದ ಬೆಳವಣಿಗೆ ಬೆಳಕಿಗೆ ಬಂದಿದೆ. ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಹಾಗೂ ಪಕ್ಷದ ಕೆಲವು ಪ್ರಮುಖ ತೀರ್ಮಾನಗಳಲ್ಲಿ ಬಿಎಸ್ವೈಗೆ ಹಿನ್ನಡೆಯಾಗಿರುವುದಂತೂ ಸತ್ಯ.
ರಾಜ್ಯಸಭೆ ಎಲೆಕ್ಷನ್: ಹೈಕಮಾಂಡ್ ಕೊಟ್ಟ ಶಾಕ್ಗೆ ಮನೆ ಬಿಟ್ಟು ಬಾರದ ಯಡಿಯೂರಪ್ಪ
ರಾಜ್ಯಸಭಾ ಅಭ್ಯರ್ಥಿ ಆಯ್ಕೆ ನಂತರ ಮತ್ತೆ ನಾಯಕತ್ವ ವಿಚಾರ ಚರ್ಚೆಗೆ ಬಂದಿದ್ದು, ಬಿಎಸ್ವೈ ಕಡೆಗಣನೆ ಆರೋಪಕ್ಕೆ ಸ್ಪಷ್ಟ ಸಂದೇಶ ಹೊರಬಿದ್ದಿದೆ.