Asianet Suvarna News Asianet Suvarna News

ವಿಧಾನಪರಿಷತ್ ಎಲೆಕ್ಷನ್‌ ಮಧ್ಯೆ ಯಡಿಯೂರಪ್ಪಗೆ ಸ್ಪಷ್ಟ ಸಂದೇಶ ರವಾನಿಸಿದ ಹೈಕಮಾಂಡ್

ರಾಜ್ಯಸಭಾ ಅಭ್ಯರ್ಥಿ ಆಯ್ಕೆ ನಂತರ ಮತ್ತೆ ನಾಯಕತ್ವ ವಿಚಾರ ಚರ್ಚೆಗೆ ಬಂದಿದ್ದು, ಬಿಎಸ್‌ವೈ ಕಡೆಗಣನೆ ಆರೋಪಕ್ಕೆ ಸ್ಪಷ್ಟ ಸಂದೇಶ ಹೊರಬಿದ್ದಿದೆ.

ಬೆಂಗಳೂರು,(ಜೂ.11): ವಿಧಾನ ಪರಿಷತ್ ಚುನಾವಣೆ ಮಧ್ಯೆ ರಾಜ್ಯ ಬಿಜೆಯಲ್ಲಿ ಮಹತ್ವದ ಬೆಳವಣಿಗೆ ಬೆಳಕಿಗೆ ಬಂದಿದೆ.  ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಹಾಗೂ ಪಕ್ಷದ ಕೆಲವು ಪ್ರಮುಖ ತೀರ್ಮಾನಗಳಲ್ಲಿ ಬಿಎಸ್‌ವೈಗೆ  ಹಿನ್ನಡೆಯಾಗಿರುವುದಂತೂ ಸತ್ಯ. 

ರಾಜ್ಯಸಭೆ ಎಲೆಕ್ಷನ್: ಹೈಕಮಾಂಡ್ ಕೊಟ್ಟ ಶಾಕ್‌ಗೆ ಮನೆ ಬಿಟ್ಟು ಬಾರದ ಯಡಿಯೂರಪ್ಪ

ರಾಜ್ಯಸಭಾ ಅಭ್ಯರ್ಥಿ ಆಯ್ಕೆ ನಂತರ ಮತ್ತೆ ನಾಯಕತ್ವ ವಿಚಾರ ಚರ್ಚೆಗೆ ಬಂದಿದ್ದು, ಬಿಎಸ್‌ವೈ ಕಡೆಗಣನೆ ಆರೋಪಕ್ಕೆ ಸ್ಪಷ್ಟ ಸಂದೇಶ ಹೊರಬಿದ್ದಿದೆ.