
Hijab ಹಿಜಾಬ್ ಸಂಘರ್ಷದ ಮಧ್ಯೆ ನಾಯಕರ ವಾಕ್ಸಮರ, ಡಿಕೆಶಿ ವಿರುದ್ಧ ಗೃಹ ಸಚಿವ ಗಂಭೀರ ಆರೋಪ
ಹಿಜಾಬ್ ಸಂಘರ್ಷದ ಮಧ್ಯೆ ರಾಜಕೀಯ ನಾಯಕರ ವಾಕ್ಸಮರ ಶುರುವಾಗಿದ್ದು, ಉರಿಯು ಬೆಂಕಿಗೆ ತುಪ್ಪ ಸುರಿದಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ, ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು,(ಫೆ.09): ಹಿಜಾಬ್ ಹಾಗೂ ಕೇಸರಿ ವಿವಾದ ಕಿಚ್ಚು ಉಡುಪಿಯಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೂ ವ್ಯಾಪಿಸಿದ್ದು, ಕೆಲವು ಕಡೆಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹಿಜಾಬ್ ವಿವಾದ ಶುರುವಾದ ಕಾಲೇಜಿನ ಆಡಳಿತ ಮಂಡಳಿಯಿಂದ ಮಹತ್ವದ ದಾಖಲೆ ಬಿಡುಗಡೆ
ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ವಾಕ್ಸಮರ ಶುರುವಾಗಿದ್ದು, ಉರಿಯು ಬೆಂಕಿಗೆ ತುಪ್ಪ ಸುರಿದಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ, ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.