
ಕೇವಲ ಸಚಿವ ಸಂಪುಟ ವಿಸ್ತರಣೆ ಮಾತ್ರವಲ್ಲ, ಪ್ರಮುಖ ಖಾತೆ ಬದಲಾವಣೆ ಖಚಿತ...!
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಾತ್ರ ಸೀಮಿತವಾಗಲ್ಲ. ಬದಲಾಗಿ ಪ್ರಮುಖ ಖಾತೆಗಳು ಬದಲಾಗುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು, (ಜ.11): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೈಕಮಾಂಡ್ ಭೇಟಿ ಫಲಪ್ರದವಾಗಿದ್ದು, ಜನರಿವರಿ 13 ಇಲ್ಲ14ಕ್ಕೆ ಸಂಪುಟ ವಿಸ್ತರಣೆ ಮಾಡಲು ಚಿಂತನೆಗಳು ನಡೆದಿವೆ.
Add Asianetnews Kannada as a Preferred Source

ಸಿಎಂ ಸಂಪುಟ ಸೇರುವ ಅದೃಷ್ಟಶಾಲಿಗಳು ಯಾರು..? ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ
ಆದ್ರೆ, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಾತ್ರ ಸೀಮಿತವಾಗಲ್ಲ. ಬದಲಾಗಿ ಪ್ರಮುಖ ಖಾತೆಗಳು ಬದಲಾಗುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.