ಶಾಸಕ ರೇಣುಕಾಚಾರ್ಯಗೆ ಶುರುವಾಯ್ತು ಸಿಡಿ ಭಯ..?

ಬಿಜೆಪಿಯಲ್ಲಿ ಸಿಡಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಂಬಂಧಪಟ್ಟ ಸಿಡಿ ಚರ್ಚೆಗೆ ಬಂದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜು.21): ಬಿಜೆಪಿಯಲ್ಲಿ ಸಿಡಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಂಬಂಧಪಟ್ಟ ಸಿಡಿ ಚರ್ಚೆಗೆ ಬಂದಿದೆ.

Add Asianetnews Kannada as a Preferred SourcegooglePreferred

ಸಿಎಂ ಬೆನ್ನ ಹಿಂದೆ ದೆಹಲಿಗೆ ಹೊರಟ ರೇಣುಕಾಚಾರ್ಯ ಮತ್ತು ತಂಡ!

ಹೌದು...ನಾಯಕತ್ವ ಬದಬಲಾವಣೆ ಮಧ್ಯೆ ಬಿಎಸ್ ಯಡಿಯೂರಪ್ಪನವರ ಪರಮಾಪ್ತ ರೇಣುಕಾಚಾರ್ಯಗೆ ಸಿ.ಡಿ. ಭೀತಿ ಶುರುವಾಗಿದೆ.

Related Video