'ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ'

ಅಧಿವೇಶನಕ್ಕೆ ಮಂತ್ರಿಯಾಗಿ ಬರುತ್ತೇವೆ ಎಂದು ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಹೇಳಿರುವುದು ಬಿಜೆಪಿ ಸಂಚಲನ ಮೂಡಿಸಿದೆ. ಇದರಿಂದ ಎಂದು ನಿಂತ ಮತ್ತೋರ್ವ ನಾಯಕ ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು, (ಆ.25):  ಸಂಪುಟ ವಿಸ್ತರಣೆ ಸಂಬಂಧ ರಾಜ್ಯ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಸಹ ಸಿಎಂ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಮಾತುಕತೆ ಮುಗಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಧಿವೇಶನಕ್ಕೆ ಸಚಿವರಾಗಿ ಬರ್ತೀವಿ: ಬಿಜೆಪಿಯಲ್ಲಿ ಸಂಚಲನ ಮೂಡಿಸಿದ MLCಗಳ ಹೇಳಿಕೆ

ಇನ್ನು ಅಧಿವೇಶನಕ್ಕೆ ಮಂತ್ರಿಯಾಗಿ ಬರುತ್ತೇವೆ ಎಂದು ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಹೇಳಿರುವುದು ಬಿಜೆಪಿ ಸಂಚಲನ ಮೂಡಿಸಿದೆ. ಇದರಿಂದ ಎಂದು ನಿಂತ ಮತ್ತೋರ್ವ ನಾಯಕ ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.

Related Video