Asianet Suvarna News Asianet Suvarna News

ಕಾಂಗ್ರೆಸ್ ನಾಯಕರಿ‌ಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಆಣೆ ಪ್ರಮಾಣ ಸವಾಲು..!

ಸಿಎಂ ಬಿಎಸ್ ಯಡಿಯೂರಪ್ಪನವರ ಭರ್ಜರಿ ಪ್ರಚಾರದ ವೇಳೆ ಮಾತನಾಡಿದ ಮುನಿರತ್ನ ಅವರು ಕಾಂಗ್ರೆಸ್‌ ನಾಯಕರಿಗೆ ಆಣೆ ಸವಾಲು ಹಾಕಿದ್ದಾರೆ.

ಬೆಂಗಳೂರು, (ಅ.31): ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಖಾಡಕ್ಕಿಳಿದಿದ್ದಾರೆ.

ನಾಮಪತ್ರ ವಾಪಸ್ ಪಡೆದು ಚುನಾವಣಾ ಅಖಾಡದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ಸಿಎಂ ಬಿಎಸ್ ಯಡಿಯೂರಪ್ಪನವರ ಭರ್ಜರಿ ಪ್ರಚಾರದ ವೇಳೆ ಮಾತನಾಡಿದ ಮುನಿರತ್ನ ಅವರು ಕಾಂಗ್ರೆಸ್‌ ನಾಯಕರಿಗೆ ಆಣೆ ಸವಾಲು ಹಾಕಿದ್ದಾರೆ.