ಕಾಂಗ್ರೆಸ್ ನಾಯಕರಿ‌ಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಆಣೆ ಪ್ರಮಾಣ ಸವಾಲು..!

ಸಿಎಂ ಬಿಎಸ್ ಯಡಿಯೂರಪ್ಪನವರ ಭರ್ಜರಿ ಪ್ರಚಾರದ ವೇಳೆ ಮಾತನಾಡಿದ ಮುನಿರತ್ನ ಅವರು ಕಾಂಗ್ರೆಸ್‌ ನಾಯಕರಿಗೆ ಆಣೆ ಸವಾಲು ಹಾಕಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಅ.31): ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಖಾಡಕ್ಕಿಳಿದಿದ್ದಾರೆ.

Add Asianetnews Kannada as a Preferred SourcegooglePreferred

ನಾಮಪತ್ರ ವಾಪಸ್ ಪಡೆದು ಚುನಾವಣಾ ಅಖಾಡದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ಸಿಎಂ ಬಿಎಸ್ ಯಡಿಯೂರಪ್ಪನವರ ಭರ್ಜರಿ ಪ್ರಚಾರದ ವೇಳೆ ಮಾತನಾಡಿದ ಮುನಿರತ್ನ ಅವರು ಕಾಂಗ್ರೆಸ್‌ ನಾಯಕರಿಗೆ ಆಣೆ ಸವಾಲು ಹಾಕಿದ್ದಾರೆ.

Related Video