Asianet Suvarna News Asianet Suvarna News

ಸುಮಲತಾರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ಎಚ್‌ಡಿಕೆ

ಸುಮಲತಾ ಅವರನ್ನ ಕೆಆರ್‌ಎಸ್‌ಗೆ ಅಡ್ಡಡ್ಡ ಮಲಗಿಸಿ ಎಂದಿದ್ದಕ್ಕೆ ಎಚ್‌ಡಿಕೆ ವಿರುದ್ಧ ಆಕ್ಷೇಪಗಳು ವ್ಯಕ್ತವಾಗಿವೆ. ಇನ್ನು ಇದಕ್ಕೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಡಿಸಿದ್ದಾರೆ.

ಬೆಂಗಳೂರು, (ಜುಲೈ. 07): ಕೆಆರ್‌ಎಸ್ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಮಧ್ಯೆ ಮಾತಿನ ಸಮರ ತಾರಕಕ್ಕೇರಿದೆ.

ಎಚ್‌ಡಿಕೆ ಆಡಿಯೋ, ವಿಡಿಯೋ ಬೆದರಿಕೆ: ಇವತ್ತೆ ರಿಲೀಸ್ ಮಾಡುವಂತೆ ಸುಮಲತಾ ಸವಾಲು

ಇನ್ನು ಈ ವಿಚಾರದಲ್ಲಿ ಸುಮಲತಾ ಅವರನ್ನ ಕೆಆರ್‌ಎಸ್‌ಗೆ ಅಡ್ಡಡ್ಡ ಮಲಗಿಸಿ ಎಂದಿದ್ದಕ್ಕೆ ಎಚ್‌ಡಿಕೆ ವಿರುದ್ಧ ಆಕ್ಷೇಪಗಳು ವ್ಯಕ್ತವಾಗಿವೆ. ಇನ್ನು ಇದಕ್ಕೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಡಿಸಿದ್ದಾರೆ.

Video Top Stories