ಮೈಸೂರಿಗೆ ಒಳ್ಳೆಯದಾದರೆ ರಾಜೀನಾಮೆ ನೀಡಲು ಸಿದ್ಧ ಎಂದ ಸಚಿವ
ಬಿಜೆಪಿ ಹಲವು ನಾಯಕರು ರೋಹಿಣಿ ಸಿಂಧೂರಿ ವಿರುದ್ಧ ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಮೈಸೂರು ಜಿಲ್ಲಾಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ರಾಜೀನಾಮೆ ಮಾತುಗಳನ್ನಾಡಿದ್ದಾರೆ.
ಮೈಸೂರು, (ಜೂನ್.05): ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟ ಬೀದಿಗೆ ಬೀಳುತ್ತಿದ್ದಂತೆ ಪರವಿರೋಧ'ಚರ್ಚೆಗಳು ಶುರುವಾಗಿದ್ದು, ಇಬ್ಬರು ಅಧಿಕಾರಿಗಳು ಮಾಧ್ಯಮಗಳ ಮೂಲಕ ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿರುವುದು ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿದೆ.
ಐಎಎಸ್ ಅಧಿಕಾರಿಗಳ ಜಟಾಪಟಿ: ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಂದು ಗಂಭೀರ ಆರೋಪ
ಬಿಜೆಪಿ ಹಲವು ನಾಯಕರು ರೋಹಿಣಿ ಸಿಂಧೂರಿ ವಿರುದ್ಧ ಗರಂ ಆಗಿದ್ದಾರೆ. ಇನ್ನು ಈ ಬಗ್ಗೆ ಮೈಸೂರು ಜಿಲ್ಲಾಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ರಾಜೀನಾಮೆ ಮಾತುಗಳನ್ನಾಡಿದ್ದಾರೆ.