Asianet Suvarna News Asianet Suvarna News

ಕರ್ನಾಟಕ ರಾಜ್ಯಸಭಾ ಎಲೆಕ್ಷನ್: ಅಚ್ಚರಿ ಹೆಸರು ಕೇಳಿ ಬಿಜೆಪಿ ನಾಯಕರೇ ತಬ್ಬಿಬ್ಬು..!

ಬಿಜೆಪಿ ಪಾಳಯದಲ್ಲಿ ರಾಜ್ಯಸಭಾ ರಾಜಕೀಯ ಗರಿಗೆದರಿದ್ದು, ಹೊಸ ಹೆಸರು ಕೇಳಿಬಂದಿದೆ. ಈ ಅಚ್ಚರಿ ಹೆಸರು ಕೇಳಿ ಬಿಜೆಪಿ ನಾಯಕರೇ ತಬ್ಬಿಬ್ಬು ಆಗಿದ್ದಾರೆ. ಹಾಗಾದ್ರೆ ಯಾವುದು ಆ ಅಚ್ಚರಿ ಹೆಸರು..?

First Published Jun 5, 2020, 5:20 PM IST | Last Updated Jun 5, 2020, 5:20 PM IST

ಬೆಂಗಳೂರು, (ಜೂನ್.05): ರಾಜ್ಯ ರಾಜಕಾರಣದಲ್ಲಿ ಕರ್ನಾಟಕ ರಾಜ್ಯಸಭಾ ಚುನಾವಣೆ ರಾಜಕೀಯ ರಂಗೇರಿದ್ದು, ಕಾಂಗ್ರೆಸ್‌ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಯಾಗಿದ್ದಾರೆ.

ಕರ್ನಾಟಕ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಘೋಷಣೆ

ಇನ್ನು ಬಿಜೆಪಿ ಪಾಳಯದಲ್ಲಿ ರಾಜಕೀಯ ಗರಿಗೆದರಿದ್ದು, ಹೊಸ ಹೆಸರು ಕೇಳಿಬಂದಿದೆ. ಈ ಅಚ್ಚರಿ ಹೆಸರು ಕೇಳಿ ಬಿಜೆಪಿ ನಾಯಕರೇ ತಬ್ಬಿಬ್ಬು ಆಗಿದ್ದಾರೆ. ಹಾಗಾದ್ರೆ ಯಾವುದು ಆ ಅಚ್ಚರಿ ಹೆಸರು..?

Video Top Stories