ಗಾಂಧಿ ಕಂಡ ಭಾರತ ಮಾಡ್ತಿರೋದು ಕಾಂಗ್ರೆಸ್ ಅಲ್ಲ.. ಮೋದಿ! BJP MLC Ravi Kumar on Congress

Share this Video
  • FB
  • Linkdin
  • Whatsapp

ಮಂಗಳೂರಿನಲ್ಲಿ ಬ್ಯಾಂಕ್ ನಲ್ಲಿ ದರೋಡೆ ಆಗಿದೆ. ಸಿಸಿ ಟಿವಿ ಫೋಟೇಜ್ ಇಲ್ಲ. ಏನ್ ಮಾಡ್ತಿದೆ ನಿಮ್ಮ ಪೊಲೀಸ್ ಇಲಾಖೆ. ಅಂತರ್ ರಾಜ್ಯ ದರೋಡೆಕೋರರಿಗೆ ಕರ್ನಾಟಕ ಸ್ವರ್ಗ ಆಗಿದೆ. ಕರ್ನಾಟಕ ಸುರಕ್ಷಿತ ರಾಜ್ಯ ಅಲ್ಲ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೇ ಕರ್ನಾಟಕದ ಬಗ್ಗೆ ರಿಪೋರ್ಟ್ ತರಿಸಿಕೊಳ್ಳಿ ಮೊದಲು. ನಿಮ್ಮ ಗಾಂಧಿ ಭಾರತ ಕರ್ನಾಟಕದಲ್ಲಿ ಹೇಗಿದೆ ಅಂತ ರಾಹುಕ್, ಖರ್ಗೆ ಮಾಹಿತಿ ಪಡೆಯಲಿ ಎಂದು ರವಿಕುಮಾರ್ ಆಕ್ರೋಶ ಹೊರಹಾಕಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video