Asianet Suvarna News Asianet Suvarna News

Percentage Politics: ಸಿಟಿ ರವಿ ಅಲ್ಲ ಲೂಟಿ ರವಿ: ಡಿಕೆ ಶಿವಕುಮಾರ್ ಡಿಚ್ಚಿ

 ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಡಿಚ್ಚಿ ಕೊಟ್ಟಿದ್ದಾರೆ.

ಬೆಳಗಾವಿ, (ಡಿ.6): ರಾಜ್ಯ ಬೊಮ್ಮಾಯಿ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಅಧಿಕೃತವಾಗಿ ದಾಖಲೆಗಳ ಸಮೇತ  40 ಪರ್ಸೆಂಟ್‌ ಆರೋಪ ಮಾಡಿದ್ದು, ರಾಜ್ಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

Percentage Politics: 'ಪರ್ಸೆಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು, ಅವರಿಗೇನ್ರಿ ನೈತಿಕತೆ ಇದೆ.'?

ಇನ್ನು ಈ ಬಗ್ಗೆ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಡಿಚ್ಚಿ ಕೊಟ್ಟಿದ್ದಾರೆ.