Asianet Suvarna News Asianet Suvarna News

ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ; ಸಿಬಿಐ ನಡೆಯನ್ನು ಖಂಡಿಸಿದ ಮೃತ್ಯುಂಜಯ ಸ್ವಾಮೀಜಿ

ವಿನಯ್ ಕುಲಕರ್ಣಿ ಬಂಧನವನ್ನು ಜಯಮೃತ್ಯುಂಜಯ ಸ್ವಾಮೀಜಿ ಖಂಡಿಸಿದ್ದಾರೆ. 

ಬೆಂಗಳೂರು (ನ. 05): ವಿನಯ್ ಕುಲಕರ್ಣಿ ಬಂಧನವನ್ನು ಜಯಮೃತ್ಯುಂಜಯ ಸ್ವಾಮೀಜಿ ಖಂಡಿಸಿದ್ದಾರೆ. 

ನಾನು ಕಾಂಗ್ರೆಸ್ ಸೇರಿದ್ದು ಈ ಉದ್ದೇಶಕ್ಕೆ: ಕಾರಣ ಬಿಚ್ಚಿಟ್ಟ ಯೋಗೇಶ್ ಗೌಡ ಪತ್ನಿ

'ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತವಾಗಿರುವಂತದ್ದು. ರಾಜಕೀಯವಾಗಿ ತೇಜೋವಧೆ ಮಾಡಲಾಗುತ್ತಿದೆ. ಸಿಬಿಐ ವಿನಾಕಾರಣ ಅವರನ್ನು ಕರೆದೊಯ್ದಿದೆ. ಇದನ್ನು ಖಂಡಿಸ್ತೀನಿ ಎಂದು ಸುದ್ದಿಗೋಷ್ಠಿ ಮಾಡಿ ಕುಲಕರ್ಣಿ ಪರ ಬ್ಯಾಟಿಂಗ್ ಮಾಡಿದ್ದಾರೆ. 

Video Top Stories