2023 ರ ಚುನಾವಣೆಗೆ ಜೆಡಿಎಸ್‌ ಭರ್ಜರಿ ಸಿದ್ಧತೆ: ಆನೇಕಲ್‌ ತಾಲೂಕಿನಲ್ಲಿ ದೂರುಡಬ್ಬಿ!

2023 ರ ಚುನಾವಣೆಗೆ ಜೆಡಿಎಸ್ ಈಗಿನಿಂದಲೇ ರಣತಂತ್ರ ರೂಪಿಸುತ್ತಿದೆ. ಆನೇಕಲ್ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಜೆಡಿಎಸ್ ಕಾರ್ಯನಿರತವಾಗಿದೆ. 

Share this Video
  • FB
  • Linkdin
  • Whatsapp

ಆನೇಕಲ್ (ಜು. 17): 2023 ರ ಚುನಾವಣೆಗೆ ಜೆಡಿಎಸ್ ಈಗಿನಿಂದಲೇ ರಣತಂತ್ರ ರೂಪಿಸುತ್ತಿದೆ. ಆನೇಕಲ್ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಜೆಡಿಎಸ್ ಕಾರ್ಯನಿರತವಾಗಿದೆ. ಕ್ಷೇತ್ರದಾದ್ಯಂತ ಜನರ ಸಮಸ್ಯೆ ಆಲಿಸಲು ದೂರು ಡಬ್ಬಿ ಸ್ಥಾಪಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದರಾಮೋತ್ಸವ ಸಿದ್ದು ವ್ಯಕ್ತಿ ಪೂಜೆನಾ, ಡಿಕೆಶಿ ಮುಗಿಸೋದೇ ಉದ್ದೇಶವಾ.?

Related Video