ಚುನಾವಣೆ ಕಣದಿಂದ ಕೈ ಹಿಂದಕ್ಕೆ: ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿದ್ದರು. ಆದ್ರೆ, ಚುನಾವಣೆ ಕಣದಿಂದ ಹಿಂದೆ ಸರಿದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.09): ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿದ್ದರು. ಆದ್ರೆ, ಚುನಾವಣೆ ಕಣದಿಂದ ಹಿಂದೆ ಸರಿದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್ ತಂತ್ರಕ್ಕೆ ಜೆಡಿಎಸ್ ಪ್ರತಿತಂತ್ರ..!

ನಜೀರ್ ಅಹಮ್ಮದ್ ಸೇರಿದಂತೆ ಯಾವುದೇ ಕಾಂಗ್ರೆಸ್ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗಿಯಾಗಲಿಲ್ಲ. ಕಾಂಗ್ರೆಸ್​ ಸದಸ್ಯರ ಗೋಜುಗದ್ದಲದ ನಡುವೆ ಮತದಾನ ನಡೆಯದೇ ಚುನಾವಣೆ ಪೂರ್ಣವಾಗಿದ್ದು, ಬಿಜೆಪಿ ಬೆಂಬಲದೊಂದಿಗೆ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ.

Related Video