Asianet Suvarna News Asianet Suvarna News

ಅಪ್ಪ, ಮಗನಿಗೆ ಟಿಕೆಟ್ ಕನ್ಫರ್ಮ್ : ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕ

ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್‌ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ  ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ ತೊರೆಯುವುದು ಖಚಿತವಾಗಿದೆ.

 ಈ ಬಗ್ಗೆ  ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ಬಿಜೆಪಿ ಸೇರಲು ಒಲುವು ತೋರಿದ್ದ ಜಿಟಿಡಿ ಇದೀಗ ಕಾಂಗ್ರೆಸ್‌ ಸೇರುವುದು ಪಕ್ಕಾ ಆಗಿದೆ. ಅಲ್ಲದೇ ನನಗೆ ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒಪ್ಪಿದ್ದು ತಾವು ಕೈ ಪಾಳಯಕ್ಕೆ ತೆರಳುತ್ತಿರುವುದಾಗಿ ಜಿಟಿಡಿ ಖಚಿತವಾಗಿ ಹೇಳಿದ್ದಾರೆ. 

ಮೈಸೂರು (ಆ.25):  ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜೆಡಿಎಸ್‌ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದ  ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ ತೊರೆಯುವುದು ಖಚಿತವಾಗಿದೆ.

ಜೆಡಿಎಸ್ ತೊರೆದು ಕಾಂಗ್ರೆಸ್‌ನತ್ತ ಚಿತ್ತ: ಅಧಿಕೃತ ಘೋಷಣೆ ಮಾಡಿದ ಶಾಸಕ

 ಈ ಬಗ್ಗೆ  ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಹಿಂದೆ ಬಿಜೆಪಿ ಸೇರಲು ಒಲುವು ತೋರಿದ್ದ ಜಿಟಿಡಿ ಇದೀಗ ಕಾಂಗ್ರೆಸ್‌ ಸೇರುವುದು ಪಕ್ಕಾ ಆಗಿದೆ. ಅಲ್ಲದೇ ನನಗೆ ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಒಪ್ಪಿದ್ದು ತಾವು ಕೈ ಪಾಳಯಕ್ಕೆ ತೆರಳುತ್ತಿರುವುದಾಗಿ ಜಿಟಿಡಿ ಖಚಿತವಾಗಿ ಹೇಳಿದ್ದಾರೆ. 

Video Top Stories