ಜೆಡಿಎಸ್‌ ಎಂಲ್‌ಸಿಗಳಿಗೆ ತಲಾ 8 ಕೋಟಿ ರೂ.: ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ  ಒಪ್ಪಿಗೆ ಸೂಚಿಸಲು ಜೆಡಿಎಸ್ ಎಂಎಲ್‌ಸಿಗಳಿಗೆ ತಲಾ 8 ರೂ. ಪಡೆದಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್ ಸಿಡಿದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಡಿ.09): ವಿವಾದಿತ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಗೆ ಈ ಮೊದಲು ಜೆಡಿಎಸ್ ವಿರೋಧ ವ್ಯಕ್ತಪಡಿಸಿತ್ತು. ಆದ್ರೆ, ಇದೀಗ ಏಕಾಏಕಿ ವಿಧಾನಪರಿಷತ್‌ನಲ್ಲಿ ಇದೇ ಭೂ ಸುಧಾರಣೆ ಕಾಯ್ದೆ ಪರ ದಳಪತಿಗಳು ಮತ ಹಾಕಿದ್ದು ಅಚ್ಚರಿಗೆ ಕಾರಣವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭೂ ಸುಧಾರಣಾ ಕಾಯ್ದೆ ಅಂಗೀಕಾರ: ಕೈ ಸಭಾತ್ಯಾಗ, ತೆಪ್ಪಗೆ ಕುಳಿತ್ತಿದ್ದ ಜೆಡಿಎಸ್‌ ಸದಸ್ಯರು

ಮೊದಲು ವಿರೋಧಿಸಿ ಇದೀಗ ವರಸೆ ಬದಲಿಸಿದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ರೈತ ಸಂಘಟನೆಗಳಿಂದ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇನ್ನೂ ಒಪ್ಪಿಗೆ ಸೂಚಿಸಲು ಜೆಡಿಎಸ್ ಎಂಎಲ್‌ಸಿಗಳಿಗೆ ತಲಾ 8 ರೂ. ಪಡೆದಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ಡೀಲಿಂಗ್ ಬಾಂಬ್ ಸಿಡಿದಿದೆ.

Related Video