Asianet Suvarna News Asianet Suvarna News

ಲೋಕಸಭೆ ಸೋಲು ನೆನೆದು ನಿಖಿಲ್ ಕುಮಾರಸ್ವಾಮಿ ಭಾವುಕ

ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿನ ಸೋಲು ನೆನೆದ ಭಾವುಕರಾಗಿರುವ ಪ್ರಸಂಗ ನಡೆಯಿತು.
 

ಮಂಡ್ಯ, (ಜ.17): ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿನ ಸೋಲು ನೆನೆದ ಭಾವುಕರಾಗಿರುವ ಪ್ರಸಂಗ ನಡೆಯಿತು.

ದೇವರಿಗೆ ತಪ್ಪು ಕಾಣಿಕೆ ಸಲ್ಲಿಸಿದ ಕುಮಾರಸ್ವಾಮಿ: ಮಾಜಿ ಸಿಎಂ ಮಾಡಿದ ತಪ್ಪಾದ್ರೂ ಏನು?

ಜಿಲ್ಲೆಯ ಮಳವಳ್ಳಿಯಲ್ಲಿ ಗ್ರಾ.ಪಂ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ನಿಖಿಲ್, ​ ಜಿಲ್ಲೆಯ ಎಲ್ಲಾ ಶಾಸಕರು ನಾನು ಚುನಾವಣೆಗೆ ನಿಲ್ಲಬೇಕು ಎಂದು ಹೇಳಿದ್ರು. ಅವರ ಅಭಿಪ್ರಾಯದ ಪ್ರಕಾರ ನಾನು ಚುನಾವಣೆಗೆ ನಿಂತೆ ಎಂದು ಮಂಡ್ಯ ಸೋಲನ್ನು ನೆನೆಸಿಕೊಂಡರು.

Video Top Stories