Asianet Suvarna News Asianet Suvarna News

ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಗಿದೆ: ಕೈಗೆ ನಿಖಿಲ್ ಟಾಂಗ್

ರಾಜ್ಯ ಕಾಂಗ್ರೆಸ್‌ನಲ್ಲಿ ಶುರುವಾಗಿರುವ ಮುಂದಿನ ಸಿಎಂ ಕುರ್ಚಿ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಜೂನ್.26): ರಾಜ್ಯ ಕಾಂಗ್ರೆಸ್‌ನಲ್ಲಿ ಶುರುವಾಗಿರುವ ಮುಂದಿನ ಸಿಎಂ ಕುರ್ಚಿ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮನೆಗೆ ಬಂದ ಸೊಸೆಯ ಹಾಗೆ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ: ಡಿಕೆಶಿಗೆ ಇಬ್ರಾಹಿಂ ಟಾಂಗ್

 ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಗಿದೆ. ಇದು ಚರ್ಚೆ ಮಾಡುವ ಸಂದರ್ಭವೇ ಅಲ್ಲ ಎಂದು ಕಾಂಗ್ರೆಸ್ ಮುಂದಿನ ಸಿಎಂ ಕುರ್ಚಿಗೆ ನಿಖಿಲ್ ಲೇವಡಿ ಮಾಡಿದ್ದಾರೆ.

Video Top Stories