
ಅಣ್ಣಾಮಲೈ ಬಿಜೆಪಿಗೆಯೇ ಸೇರಿದ್ಯಾಕೆ? ಅವರ ಬಾಯಿಂದಲೇ ಕೇಳಿ
ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿಗೆ ಸೇರಿದ್ಯಾಕೆ ಎನ್ನುವುದನ್ನ ಸ್ಪಷ್ಟಪಡಿಸಿದರು.
ನವದೆಹಲಿ, (ಆ.25): ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಣ್ಣಾಮಲೈಗೆ ಹೃದಯಪೂರ್ವಕ ಸ್ವಾಗತ ಕೋರಿದ ಸಿ. ಟಿ. ರವಿ!
ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿಗೆ ಸೇರಿದ್ಯಾಕೆ ಎನ್ನುವುದನ್ನ ಸ್ಪಷ್ಟಪಡಿಸಿದರು.