Asianet Suvarna News Asianet Suvarna News

Karnataka Election Result 2023: ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ: ಸ್ವರೂಪ್

ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್   ಭರ್ಜರಿ ಗೆಲುವು‌ ಸಾಧಿಸಿದ್ದಾರೆ. ಸುಮಾರು 8 ಸಾವಿರ ಮತಗಳಿಂದ ಗೆಲುವು‌ ಸಾಧಿಸಿದ್ದಾರೆ. 

ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್   ಭರ್ಜರಿ ಗೆಲುವು‌ ಸಾಧಿಸಿದ್ದಾರೆ. ಸುಮಾರು 8 ಸಾವಿರ ಮತಗಳಿಂದ ಗೆಲುವು‌ ಸಾಧಿಸಿದ್ದಾರೆ. ಈ ಸಂದರ್ಭದಲ್ಲಿ ಸ್ವರೂಪ್   ಸುವರ್ಣ ನ್ಯೂಸ್‌ ಜತೆ ಮಾತನಾಡಿದ್ದು,ದೇವೇಗೌಡರ ಕುಟುಂಬದ ಆಶೀರ್ವಾದ ನನ್ನ ಮೇಲೆ ಇದೆ. ಭವಾನಿ ಅಕ್ಕಾರವರ ನೇತೃತ್ವದಲ್ಲಿ ಮತ್ತು ಅವರ ಆಶೀರ್ವಾದಿಂದ ಗೆದ್ದಿದ್ದೇನೆ. ಅವರು ನನ್ನ ಮೂರನೇ ಮಗ ಎಂದು ಪ್ರಚಾರ ಮಾಡಿ ಗೆಲ್ಲಿಸಿದ್ದಾರೆ ಎಂದು ಹೇಳಿದರು . ಹಾಘೇ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಗೆಲುವಿಗೆ ಮತದಾರರು ಮತ್ತು ಕಾರ್ಯಕರ್ತರು ಕಾರಣ, ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾರರು ಮತವನ್ನು ಹಾಕಿ ಗೆಲ್ಲಿಸಿದ್ದಾರೆ. ನನ್ನ ಗೆಲುವನ್ನು ಮತದಾರಿಗೆ ಸಮರ್ಪಿಸುತ್ತೇನೆ ಎಂದು ಅಭಿಪ್ರಾಯ ಪಟ್ಟರು.    

Video Top Stories