Asianet Suvarna News Asianet Suvarna News

ಸಿದ್ದರಾಮಯ್ಯರ ಲಿಂಗಾಯತ ಹೇಳಿಕೆ ತಿರುಚಲಾಗಿದೆ-ಲಕ್ಷ್ಮಣ್‌ ಸವದಿ

 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿಕೆಯನ್ನು ತಿರುಚಿ ಬಿಜೆಪಿ ಜನರ ಭಾವನಗೆಳನ್ನು ಕೆರಳಿಸುವ ಯತ್ನ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆರೋಪಿಸಿದ್ದಾರೆ.

 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿಕೆಯನ್ನು ತಿರುಚಿ ಬಿಜೆಪಿ ಜನರ ಭಾವನಗೆಳನ್ನು ಕೆರಳಿಸುವ ಯತ್ನ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿಕೆ ನೀಡಿದ್ದಾರೆ. ಆದರೆ ಅದನ್ನು ತಪ್ಪಾಗಿ ಅರ್ಥೈಸುವ ಕೆಲಸವಾಗಿದೆ. ಈ ಮೂಲಕ ಜನರನ್ನು ಪ್ರಚೋಧಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.ಹಾಗೇ  ಗೋಕಾಕ್‌ನಲ್ಲಿ ಈ ಬಾರಿ ಮೌನ ಕ್ರಾಂತಿ ಆಗುತ್ತೆ, ಮೌನ ಕ್ರಾಂತಿಯ ಮೂಲಕ ಹೊಸ ಕಾಂತ್ರಿ ಆರಂಭವಾಗುತ್ತದೆ ಎಂದು ಹೇಳಿದ್ದಾರೆ.

Video Top Stories